ಹುಲಿ ದಾಳಿಗೆ ಕಟ್ಟಿಗೆ ತರಲು ಹೋಗಿದ್ದ ಯುವಕ ಸಾವು

ಮೈಸೂರು : ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಾಡಿನಲ್ಲಿ ಕಟ್ಟಿಗೆ ತರಲು ಹೋಗಿದ್ದ ಯುವಕನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು, ಯುವಕ ಮೃತಪಟ್ಟಿದ್ದಾನೆ. ಈ ದುರ್ಘಟನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿಯ ಬಳ್ಳೆ ಅರಣ್ಯ ಸಮೀಪದ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮೃತನನ್ನು ಮಂಜು (18 ) ಎಂದು ಗುರುತಿಸಲಾಗಿದೆ. ಸೌದೆ (ಕಟ್ಟಿಗೆ)ಯನ್ನು … Continued