ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ಭವಾನಿ ರೇವಣ್ಣ ನಿಂದನೆ: ಎಚ್‌.ಡಿ. ರೇವಣ್ಣ, ಸೂರಜ್ ರೇವಣ್ಣ ಕ್ಷಮೆಯಾಚನೆ

ಬೆಳಗಾವಿ: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಅಸಭ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರವಾಗಿ ಜೆಡಿಎಸ್‌ ಶಾಸಕ ಎಚ್‌. ಡಿ. ರೇವಣ್ಣ ಮತ್ತು ಮಗ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಕ್ಷಮೆಯಾಚಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೇವಣ್ಣ, ‘ಪತ್ನಿಯ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ’ ಎಂದು ಹೇಳಿದ್ದಾರೆ. ‘ಬೈಕ್ … Continued

ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲುವ ಕಾನೂನು ತರಲಿ: ಹೆಚ್.ಡಿ ರೇವಣ್ಣ

ಹಾಸನ: ಬೇಕಾದರೆ ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ವಿಧಾನ ಪರಿಷತ್‌ ಚುನಾವಣೆಗೆ ಸೂರಜ್ ರೇವಣ್ಣ ಸ್ಪರ್ಧೆಗೆ ಬಿಜೆಪಿ-ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಯಾವುದು..? ಅಲ್ಲಿ ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ … Continued

ರಮೇಶ ಜಾರಕಿಹೊಳಿಗೆ ನಾನು ಧೈರ್ಯ ಹೇಳಿದ್ದು ನಿಜ:ರೇವಣ್ಣ

ಹಾಸನ: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ ಬಿಡೋಣ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮಗೆ ಮೊದಲು ಮನುಷ್ಯತ್ವ ಬೇಕು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಷ್ಟಪಟ್ಟು ಮೇಲೆ ಬಂದವರು. ಅವರಿಗೆ ನಾನು ಧೈರ್ಯ … Continued