ಕೆ ಸಿ ವ್ಯಾಲಿ- ಎಚ್ ಎನ್ ವ್ಯಾಲಿ: ಪರಿಸರ ಪರಿಣಾಮ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್
ಬೆಂಗಳೂರು: ಕೋರಮಂಗಲ ಮತ್ತು ಚಲ್ಲಘಟ್ಟ ವ್ಯಾಲಿ (ಕೆ ಸಿ ವ್ಯಾಲಿ) ಮತ್ತು ಹೆಬ್ಬಾಳ ಮತ್ತು ನಾಗವಾರ ವ್ಯಾಲಿಗೆ (ಎಚ್ ಎನ್ ವ್ಯಾಲಿ) ಸಂಬಂಧಿಸಿದಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಸಿದ್ಧಪಡಿಸಿರುವ ಪರಿಸರ ಪರಿಣಾಮ ಪರಿಶೀಲನಾ ವರದಿ ಸಲ್ಲಿಸಲು ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೆ ಸಿ ವ್ಯಾಲಿ ಮತ್ತು ಎಚ್ ಎನ್ ವ್ಯಾಲಿ … Continued