ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿದ್ದು, , ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ ಅವರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದೆ. ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು … Continued