ಹಾಸನ | ಬಟ್ಟೆಗಳ ಮೇಲೆ ಭಾರೀ ಆಫರ್‌ ; ಮುಗಿಬಿದ್ದ ಜನರ ನಿಯಂತ್ರಣಕ್ಕೆ ಲಾಠಿ ಚಾರ್ಜ್‌…!

ಹಾಸನ: ಶರ್ಟ್‌ ಗಳಿಗೆ ಭಾರೀ ಆಫರ್‌ ನೀಡಿದ್ದರಿಂದ ಬಟ್ಟೆ ಖರೀದಿಗೆ ಸಾವಿರಾರು ಜನ ಮುಗಿಬಿದ್ದ ಘಟನೆ ಹಾಸನದಲ್ಲಿ ನಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ನಗರದ ಉದಯಗಿರಿ ಬಡಾವಣೆಯಲ್ಲಿ ಇದು ನಡೆದಿದ್ದು, ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದ ಅಂಗಡಿಯಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು. ಈ ಹಿನ್ನೆಲೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಶರ್ಟ್‌ ಖರೀದಿಗೆ … Continued

ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 … Continued

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿದ್ದು, , ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ ಅವರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದೆ. ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು … Continued