‘ಆಪರೇಷನ್ ಸಿಂಧೂರ’ ವೇಳೆ ‘ಉಗ್ರರ’ ಪ್ರಧಾನ ಕಚೇರಿ ಸಂಪೂರ್ಣ ಧ್ವಂಸ : ಪಾಕಿಸ್ತಾನ ಕಂಗಾಲಾಗಿತ್ತು ; ಸತ್ಯ ಒಪ್ಪಿಕೊಂಡ ಎಲ್‌ಇಟಿ ಕಮಾಂಡರ್‌…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ಸೇನಾ ಕಾರ್ಯಾಚರಣೆಯು ಪಾಕಿಸ್ತಾನದ ಬೆನ್ನೆಲುಬು ಮುರಿದಿದೆ. ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್, ಭಾರತದ ಈ ದಾಳಿಯಿಂದ ಪಾಕಿಸ್ತಾನದ ಮುರುದ್ಕೆಯಲ್ಲಿರುವ ಮರ್ಕಜ್ -ಎ- ತೊಯ್ಬಾ ಪ್ರಧಾನ ಕಚೇರಿ ನಾಶವಾಗಿರುವುದಾಗಿ … Continued

ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್‌ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued