26/11 ಮುಂಬೈ ದಾಳಿಯ ʼಮಾಸ್ಟರ್ ಮೈಂಡ್ʼ ಹಫೀಜ್ ಸಯೀದ್ ನನ್ನು ಗಡಿಪಾರು ಮಾಡಿ : ಪಾಕಿಸ್ತಾನಕ್ಕೆ ವಿನಂತಿ ಪತ್ರ ಕಳುಹಿಸಿದ ಭಾರತ

ನವದೆಹಲಿ: 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ವಿನಂತಿಯನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ವಿಚಾರಣೆ ಎದುರಿಸಲು ಭಯೋತ್ಪಾದಕನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮಾಡಿದ ಇತ್ತೀಚಿನ ವಿನಂತಿಯಾಗಿದೆ ಮತ್ತು ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದಾನೆ … Continued