ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ … Continued