ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ ಮುತಾಲಿಕ್ ಕರೆ

ಹುಬ್ಬಳ್ಳಿ: ‘ಪ್ರಸ್ತುತ ದೀಪಾವಳಿ ಸಂದರ್ಭದಲ್ಲಿ ಹಲಾಲ್ ಗುರುತು ಇರುವ ವಸ್ತುಗಳನ್ನು ನಿರಾಕರಿಸಿ ಹಲಾಲ್ ಮುಕ್ತ ದೀಪಾವಳಿ ಹಬ್ಬ ಆಚರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಕರೆ ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲಾಲ್‌ ಹಿಂದೂ ಸಂಪ್ರದಾಯ, ಸಂಸ್ಕೃತಿಗೆ ವಿರೋಧ. ಹಿಂದೂ ವ್ಯಾಪಾರಸ್ಥರಿಂದಲೇ ಖರೀದಿಸಿ ಶಾಸ್ತ್ರೋಕ್ತವಾಗಿ ಹಬ್ಬ ಆಚರಿಸಬೇಕು ಎಂದು ಹೇಳಿದರು. ಹಲಾಲ್ … Continued