ಭಯೋತ್ಪಾದನೆ ಕುರಿತಾದ ಚರ್ಚೆಗೆ ಪಾಕ್ ಪತ್ರಕರ್ತ ನುಸ್ರತ್ ಮಿರ್ಜಾನನ್ನು ನಾನು ಆಹ್ವಾನಿಸಿಲ್ಲ, ಭೇಟಿಯಾಗಿಲ್ಲ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ
ನವದೆಹಲಿ: ತಾನು ಭಾರತಕ್ಕೆ ಬಂದು ಗೂಢಾಚಾರಿಕೆ ನಡೆಸಿದ್ದೆ ಎಂದು ಹೇಳಿರುವ ಪಾಕ್ ಪತ್ರಕರ್ತ ನುಸ್ರತ್ ಮಿರ್ಜಾನನ್ನು ನಾನು ಭೇಟಿಯಾಗಿಲ್ಲ. ಭಯೋತ್ಪಾದನೆ ಕುರಿತಾದ ಚರ್ಚೆಗೆ ಭಾರತಕ್ಕೆ ಆಹ್ವಾನಿಸಿಲ್ಲ ಎಂಬುದಾಗಿ ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಉಪರಾಷ್ಟ್ರಪತಿಯಾಗಿದ್ದಾಗ ಪಾಕಿಸ್ತಾನಿ ಪತ್ರಕರ್ತರೊಬ್ಬರನ್ನು ಭಾರತಕ್ಕೆ ಆಹ್ವಾನಿಸಿದ್ದರು ಎಂಬ ಆರೋಪಕ್ಕೆ ಬಿಜೆಪಿಗೆ ಹಮೀದ್ ಅನ್ಸಾರಿ ತಿರುಗೇಟು … Continued