ನೀರಿನೊಳಗೆ ಹೋಗಿ ಪಾಣಿಪೀಠವ ಹತ್ತಿ ಶಿವನ ಪೂಜೆ ಮಾಡುವ ಅರ್ಚಕ ಹಂಪಿಯ ಕೃಷ್ಣ ಭಟ್ಟರು ಶಿವೈಕ್ಯ

ಹಂಪಿ:ಶಿವಲಿಂಗದ ಪಾಣಿಪೀಠದ ಮೇಲೇರಿ ನಿತ್ಯವೂ ಪೂಜೆ ಸಲ್ಲಿಸಿ ಜಗತ್ತಿನ ಗಮನ ಸೆಳೆದಿದ್ದ ಹಂಪಿಯ ಬಡವಿಲಿಂಗ ದೇವಸ್ಥಾನದ ಅರ್ಚಕ ಕೃಷ್ಣ ಭಟ್ಟ ಅವರು ತಮ್ಮ 89ನೇ ವಯಸ್ಸಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಯಿಲೆಯಿಂದ ಅವರು ಬಳಲುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ಟ ಅವರು 1979ರಲ್ಲಿ ಹಂಪಿಗೆ ಬಂದು ನೆಲೆಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ … Continued