ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ

ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿಂದಿನ ಮಠಾಧೀಶರಾದ ದಿವಂಗತ ವಿಶ್ವೇಶತೀರ್ಥರ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರಿನ ವಿಚಾರಣೆಗೆ ಸಂಗೀತ ನಿರ್ದೇಶಕ ನಗರದ ಬಸವನಗುಡಿ ಠಾಣೆಗೆ ಗುರುವಾರ ಹಾಜರಾದರು. ವಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಹಂಸಲೇಖ ಸಾವಧಾನವಾಗಿ ಉತ್ತರಿಸಿದರು. ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿರುವ ತನಿಖಾಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ … Continued