ತಮ್ಮ ಅನಾರೋಗ್ಯದ ವದಂತಿಗಳಿಗೆ ಪತ್ರದ ಮುಖೇನ ಉತ್ತರಕೊಟ್ಟ ಹಂಸಲೇಖ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿ, ಅನೇಕರ ಆಕ್ರೋಶಕ್ಕೆ ಕಾರಣವಾಗಿದ್ದ ಸಂಗೀತ ನಿರ್ದೇಶಕ ಹಂಸಲೇಖ ಆರೋಗ್ಯದ ಬಗ್ಗೆ ವದಂತಿಗಳು ಹರಿದಾಡಲು ಆರಂಭಿಸಿದ್ದಕ್ಕೆ ಹಂಸಲೇಖ ತೆರೆ ಎಳೆದಿದ್ದಾರೆ. ವರದಂತಿಗಳಿಗೆ ಹಂಸಲೇಖ ಪತ್ರ ಬರೆದು ಉತ್ತರ ನೀಡಿದ್ದಾರೆ. ಇತ್ತೀಚಿಗೆ ಸನ್ಮಾನ ಸಮಾರಂಭವೊಂದರಲ್ಲಿ ಹಂಸಲೇಖ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಮಾತಿನ ಭರದಲ್ಲಿ ಹಂಸಲೇಖ ಪೇಜಾವರ ಶ್ರೀಗಳ … Continued