ಪೇಜಾವರ ಶ್ರೀ ಕುರಿತ ಹೇಳಿಕೆ: ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಉಡುಪಿಯಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ಆಕ್ಷೇಪಾರ್ಹವಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಅಲ್ಲದೇ, ಬಸವನಗುಡಿ ಠಾಣೆ, ಡಾ.ಮುರಳೀಧರ ಮತ್ತು ಎಸ್ ಎನ್ ಅರವಿಂದ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಬಸವನಗುಡಿ … Continued

ತಪ್ಪಾಗಿದೆ, ಯಾವುದೇ ಧರ್ಮ, ಸಮಾಜ ಜಾತಿ ನಿಂದಿಸುವ ಉದ್ದೇಶ ನನ್ನದಲ್ಲ: ಹಂಸಲೇಖ

ಬೆಂಗಳೂರು: ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ನಿಂದಿಸುವ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರವಾದ ರೀತಿಯಲ್ಲಿ ಮಾತನಾಡಿದ್ದ ಹಂಸಲೇಖ ಬಸವನಗುಡಿ ಠಾಣೆಗೆ ಹಾಜರಾಗಿ ಹೇಳಿದ್ದಾರೆ. ಎರಡು ಬಾರಿ ಬಾರಿ ನೋಟಿಸ್ ಕೊಟ್ಟ ನಂತರ ಗುರುವಾರ ತಮ್ಮ ವಕೀಲ ದ್ವಾರಕನಾಥ ಅವರೊಂದಿಗೆ ಬಸವನಗುಡಿ ಪೊಲೀಸ್ … Continued