ಹಾನಗಲ್ ಉಪ ಚುನಾವಣೆ; ಬಿಜೆಪಿ ಬಂಡಾಯ ಅಭ್ಯರ್ಥಿ ನಿರ್ಧಾರ ಬುಧವಾರ ಪ್ರಕಟ..?

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಬಿಜೆಪಿ ಮುಖಂಡ ಆರ್. ಸಿ. ಬಳ್ಳಾರಿ ನಾಮಪತ್ರ ವಾಪಸ್ ಪಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ದಾವಣಗೆರೆ ಜಿಎಂಐಟಿಯಲ್ಲಿ ಗುಪ್ತ ಸಭೆ ನಡೆದಿದೆ. ಆದರೂ ಇನ್ನೂ ಬಳ್ಳಾರಿ ಅವರು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯ … Continued