ಕರುಳು ಹಿಂಡುವ ದೃಶ್ಯ | ಬೆಳಗಾವಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ; ಕೈಚೀಲದಲ್ಲಿ ಸುಟ್ಟು ಕರಕಲಾದ ಮಗನ ಶವ ಕೊಂಡೊಯ್ದ ತಂದೆ…!
ಬೆಳಗಾವಿ: ತಾಲೂಕಿನ ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಬೆಂಕಿ ಅನಾಹುತದದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾಗಿದ್ದು, ಅವಶೇಷಗಳನ್ನು ಚೀಲದಲ್ಲಿ ತುಂಬಿಕೊಂಡು ತೆರಳಿದ ಅವರ ತಂದೆ ಕಣ್ಣೀರಿಡುವ ದೃಶ್ಯ ಕರುಳು ಹಿಂಡುವಂತಿತ್ತು. ಮಂಗಳವಾರ ಕೆಲಸಕ್ಕೆ ಹೋಗಿದ್ದ ಮಗ ಮನೆ ಸೇರುತ್ತಾನೆ ಎಂದು … Continued