6 ವಾರಗಳೊಳಗೆ ಸರ್ಕಾರಿ ಬಂಗ್ಲೆ ಖಾಲಿ ಮಾಡುವಂತೆ ಸುಬ್ರಮಣಿಯನ್‌ ಸ್ವಾಮಿಗೆ ದೆಹಲಿ ಹೈಕೋರ್ಟ್‌ ಆದೇಶ

ನವದೆಹಲಿ: ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಮಾಜಿ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ದೆಹಲಿ ಹೈಕೋರ್ಟ್‌ ಶಾಕ್‌ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಲುಟ್ಯೆನ್ಸ್‌ ಬಂಗಲೆ ವಲಯದಲ್ಲಿರುವ ಸುಬ್ರಮಣಿಯನ್‌ ಸ್ವಾಮಿ ಅವರ ಸರ್ಕಾರಿ ವಸತಿ ಸೌಲಭ್ಯವನ್ನು 6 ವಾರಗಳೊಳಗೆ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್‌ ಆದೇಶಿಸಿದೆ. ಆದ್ದರಿಂದ, ಏಕಸದಸ್ಯ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿದ್ದ ಏಕ … Continued