‘ದೇಶದ್ರೋಹಿ’-‘ದೇಶದ ಶತ್ರು’ ; ರಾಹುಲ್ ಗಾಂಧಿ, ಕೇಂದ್ರ ಸಚಿವರ ಮಧ್ಯೆ ಮಾತಿನ ಚಕಮಕಿ

ನವದೆಹಲಿ: ಗುರುವಾರ (ಜನವರಿ 4) ಬೆಳಿಗ್ಗೆ ಸಂಸತ್ತಿನ ಆವರಣದಲ್ಲಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಅಧಿವೇಶನಕ್ಕೂ ಮುನ್ನ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಮಾಜಿ ಕಾಂಗ್ರೆಸ್ ನಾಯಕರಾದ ಬಿಟ್ಟು ಅವರನ್ನು “ನನ್ನ ದೇಶದ್ರೋಹಿ ಗೆಳೆಯ” … Continued