ಕರುಳ ಕುಡಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ದಂತ ವೈದ್ಯೆಯೊಬ್ಬಳು ತನ್ನ ಹತ್ತು ವರ್ಷದ ಮಗಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತ ವೈದ್ಯೆ ಸೈಮಾ (36) ತನ್ನ ಹತ್ತು ವರ್ಷದ ಮಗಳು ಆರಾಧನಾಳನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರುವವಳು ಎಂದು ಗುರುತಿಸಲಾಗಿದೆ. ಜನಶಂಕರಿ 2ನೆ ಹಂತ, ಸೇವಾಶ್ರಮ ಆಸ್ಪತ್ರೆ ಸಮೀಪ ಸೈಮಾ ಅವರ … Continued