ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued