ಚಂದಾವರ : ಮಾರ್ಚ್‌ 16ರಿಂದ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾ ಮಹೋತ್ಸವ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಸುಪ್ರಸಿದ್ಧ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಮಾರ್ಚ್ 16ರಿಂದ 18ರ ವರೆಗೆ ನಡೆಯಲಿದೆ. ಹೊನ್ನಾವರ, ಕುಮಟಾ ತಾಲೂಕಿನ ಅನೇಕ ಗ್ರಾಮಗಳು ಸೇರಿದಂತೆ ಚಂದಾವರ ಸೀಮೆಯಷ್ಟೇ ಅಲ್ಲದೆ ಉತ್ತರ ಕನ್ನಡ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಯ ಭಕ್ತರ ಆರಾಧ್ಯ ದೈವವಾಗಿರುವ ಚಂದಾವರದ ಹನುಮಂತ … Continued