ಬೆಂಗಳೂರು : ಪ್ರೇಮ ಪ್ರಸ್ತಾವನೆ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ-ದೌರ್ಜನ್ಯ

ಬೆಂಗಳೂರು: ತನ್ನನ್ನು ಪ್ರೀತಿಸು ಎಂದು ಒತ್ತಡ ಹೇರಿದರೂ ಅದನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್ 22ರಂದು ಮಧ್ಯಾಹ್ನ ಸುಮಾರು 3:20ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿ ನಗರದ ಬಳಿಯ ಖಾಸಗಿ ಪಿಜಿ (PG) … Continued

ಮಹಾರಾಷ್ಟ್ರ : ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕೆಲವರಿಂದ ಕಿರುಕುಳ : ಓರ್ವನ ಬಂಧನ

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳಿಗೆ ಕೆಲವರು ಕಿರುಕುಳ ನೀಡಿದ ನಂತರ ಕೇಂದ್ರ ಸಚಿವರೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ಮತ್ತು ಬಿಜೆಪಿ ನಾಯಕಿ ರಕ್ಷಾ ಖಡ್ಸೆ ಭಾನುವಾರ ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಪ್ರತಿ … Continued