ಬೆಂಗಳೂರು : ಪ್ರೇಮ ಪ್ರಸ್ತಾವನೆ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ-ದೌರ್ಜನ್ಯ
ಬೆಂಗಳೂರು: ತನ್ನನ್ನು ಪ್ರೀತಿಸು ಎಂದು ಒತ್ತಡ ಹೇರಿದರೂ ಅದನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್ 22ರಂದು ಮಧ್ಯಾಹ್ನ ಸುಮಾರು 3:20ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿ ನಗರದ ಬಳಿಯ ಖಾಸಗಿ ಪಿಜಿ (PG) … Continued