ಖ್ಯಾತ ಹರಿಕಥೆ ವಿದುಷಿ ಮಾರ್ಪಳ್ಳಿ ಪದ್ಮಾವತಿ ರಾವ್ ಜನ್ಮ ಶತಮಾನೋತ್ಸವ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಪುತ್ತೂರು: ಪ್ರಸಿದ್ಧ ಹರಿಕಥಾ ವಿದ್ವಾಂಸರಾಗಿದ್ದ ‘ಬಾಲಭಾರತಿ’ ಬಿರುದು ಪಡೆದು ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಅನೇಕ ಪೌರಾಣಿಕ ಹರಿಕಥೆ ಮಾಡಿದ್ದ ವಿದುಷಿ ಮಾರ್ಪಳ್ಳಿ ಪದ್ಮಾವತಿ ಶಿವರಾಮ ರಾವ್ ಅವರ ಜನ್ಮ ಶತಮಾನೋತ್ಸವದ ನೆನಪಿನಲ್ಲಿ ಕೇಂದ್ರ ಸರ್ಕಾರದ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಪುತ್ತೂರಿನ ವಿಭಾಗೀಯ ಅಂಚೆ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆ … Continued