ಕರ್ನಾಟಕ ಬಿಜೆಪಿ ವಕ್ತಾರರು, ಪ್ರಕೋಷ್ಠಗಳಿಗೆ ಸಂಚಾಲಕರ ನೇಮಕ, ರಾಜ್ಯ ಬಿಜೆಪಿ ವಕ್ತಾರರಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ನೇಮಕ

ಬೆಂಗಳೂರು: ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಬಿಜೆಪಿ ಮುಖ್ಯ ವಕ್ತಾರರು ಮತ್ತು ವಕ್ತಾರರು ಮತ್ತು ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಒಬ್ಬ ಮುಖ್ಯ ವಕ್ತಾರ ಹಾಗೂ 10 ಮಂದಿಯನ್ನು ವಕ್ತಾರರಾಗಿ ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರಾಗಿ ಅಶ್ವತ್ಥ ನಾರಾಯಣ (ಮಾಜಿ ವಿಧಾನಪರಿಷತ್ ಸದಸ್ಯ) ನೇಮಕ ಮಾಡಲಾಗಿದೆ. ವಕ್ತಾರರಾಗಿ … Continued