ಜೆಡಿಯು ಸಂಸತ್ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಿದ್ದರೂ ಹಾಜರಾದ ರಾಜ್ಯಸಭೆಯ ಉಪಸಭಾಪತಿ : ಜೆಡಿಯು ತೀವ್ರ ಅಸಮಾಧಾನ

ಪಾಟ್ನಾ: ಪಕ್ಷವು ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದರೂ ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕಾಗಿ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ವಿರುದ್ಧ ಜೆಡಿಯು ಮುಖ್ಯ ವಕ್ತಾರ ನೀರಜಕುಮಾರ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. “ಪತ್ರಿಕೋದ್ಯಮಕ್ಕೆ ನಿಮ್ಮ ಕೊಡುಗೆಯನ್ನು ಗುರುತಿಸಿ ಪಕ್ಷವು ನಿಮ್ಮನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯವಾದಾಗ, ನಿಮ್ಮ ಉನ್ನತ … Continued