2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued

ಉಗ್ರ ಕಸಬ್ ಪ್ರಕರಣದ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಮಾಜಿ ರಾಜತಾಂತ್ರಿಕ ಹರ್ಷವರ್ಧನ ಶೃಂಗ್ಲಾ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ : ಮಾಜಿ ರಾಜತಾಂತ್ರಿಕ ಹರ್ಷ ಶ್ರಿಂಗ್ಲಾ ಮತ್ತು 26/11 ದಾಳಿ ಭಯೋತ್ಪಾದಕ ಅಜ್ಮಲ್ ಕಸಬ್ ವಿರುದ್ಧ ವಿಚಾರಣೆಗೆ ಸಹಾಯ ಮಾಡಿದ ಖ್ಯಾತ ವಕೀಲ ಉಜ್ವಲ್ ನಿಕಮ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡಿದ್ದಾರೆ. ಗೃಹ ಸಚಿವಾಲಯ ಶನಿವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ, ಸಂಸತ್ತಿನ ಮೇಲ್ಮನೆಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ, ಇದರಲ್ಲಿ ರಾಜತಾಂತ್ರಿಕತೆ, ಕಾನೂನು … Continued