ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ ಸಾವಿತ್ರಿ ಜಿಂದಾಲ್‌, ಇಬ್ಬರು ಸ್ವತಂತ್ರ ಅಭ್ಯರ್ಥಿಗಳು

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿಸಾರ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ (Savitri Jindal) ಅವರು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾಗಿ ಪ್ರಕಟಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್‌ ದೇಬ್‌ ಅವರ ಜತೆ ಸಮಾಲೋಚನೆ ಬಳಿಕ 74 … Continued

ಹರಿಯಾಣ ವಿಧಾನಸಭೆ ಚುನಾವಣೆ 2024: ಹಿಸಾರ್‌ ಕ್ಷೇತ್ರದಿಂದ ಜಯಗಳಿಸಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹಿಸಾರ್ 18,941 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ ರಾರಾ ಅವರನ್ನು ಸೋಲಿಸಿದ್ದಾರೆ. ಹಿಸಾರ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಸಾವಿತ್ರಿ ಜಿಂದಾಲ್ … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued