ಈ ರಾಜ್ಯದ ಎಲ್ಲ ಶಾಲೆಗಳಲ್ಲಿ ಆಗಸ್ಟ್ 15ರಿಂದ ‘ಗುಡ್ ಮಾರ್ನಿಂಗ್’ ಬದಲಿಗೆ ‘ಜೈ ಹಿಂದ್’ ಬಳಕೆ

ಚಂಡೀಗಢ: ಸರ್ಕಾರದ ಸುತ್ತೋಲೆಯ ಪ್ರಕಾರ ಭಾರತದ ಸ್ವಾತಂತ್ರ್ಯ ದಿನವಾದ ಈ ಆಗಸ್ಟ್ 15ರಿಂದ ಹರಿಯಾಣದ ಎಲ್ಲ ಶಾಲೆಗಳಲ್ಲಿ ‘ಗುಡ್‌ ಮಾರ್ನಿಂಗ್‌ (Good morning) ಬದಲಿಗೆ ‘ಜೈ ಹಿಂದ್’ ಎಂದು ಹೇಳಲು ನಿರ್ಧರಿಸಲಾಗಿದೆ. ಹರಿಯಾಣ ಸರ್ಕಾರವು ಆರಂಭಿಸಿರುವ ಈ ಕ್ರಮವು ವಿದ್ಯಾರ್ಥಿಗಳಲ್ಲಿ ಬಲವಾದ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಶಾಲಾ ಶಿಕ್ಷಣ … Continued

ಹರಿಯಾಣದ ಖಾಸಗಿ ವಲಯದ ಉದ್ಯೋಗದಲ್ಲಿ ಸ್ಥಳೀಯರಿಗೆ 75% ಮೀಸಲಾತಿ : ಅಸಂವಿಧಾನಿಕ ಎಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ಚಂಡೀಗಢ : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನೀಡಿರುವ 75% ಮೀಸಲನ್ನು ಅಸಾಂವಿಧಾನಿಕ ಎಂದು ಹೇಳಿದೆ. ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಹರ್‌ಪ್ರೀತ್ ಕೌರ್ ಜೀವನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ-2020, ಸಂವಿಧಾನದ ಭಾಗ 3 ರ ಉಲ್ಲಂಘನೆಯಾಗಿದೆ ಎಂದು ಹೇಳಿದೆ. … Continued