ಹರಿಯಾಣ: ಭಿವಾನಿ ಗಣಿಯಲ್ಲಿ ಭೂಕುಸಿತ: 4 ಸಾವು, ಡಜನ್‌ಗೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಭಿವಾನಿ: ಹರಿಯಾಣದ ಭಿವಾನಿ ಜಿಲ್ಲೆಯ ದಾದಾಮ್ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.   ಸುಮಾರು 15 ರಿಂದ 20 ಮಂದಿ ಮಣ್ಣಿನಡಿ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಣಿಗಾರಿಕೆಯಲ್ಲಿ ತೊಡಗಿದ್ದ ಸುಮಾರು 12 ವಾಹನಗಳು ಭೂಕುಸಿತದಲ್ಲಿ ಹೂತು ಹೋಗಿವೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲಿದ್ದಾರೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು,  ಮೃತದೇಹಗಳನ್ನು … Continued