ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟ : ಮತ್ತೊಮ್ಮೆ ಠುಸ್‌ ಪಟಾಕಿಯಾದ ಎಕ್ಸಿಟ್ ಪೋಲ್‌ಗಳು…!

ನವದೆಹಲಿ: ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದ್ದು, ಹರಿಯಾಣದಲ್ಲಿ ಬಿಜೆಪಿ ಬಹುಮತ ಪಡೆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) -ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ ಪಡೆದಿದೆ. ಈ ಫಲಿತಾಂಶಗಳು ಮತ್ತೊಮ್ಮೆ ಎಕ್ಸಿಟ್ ಪೋಲ್‌ಗಳು ಹೇಳಿದ್ದು ಠುಸ್‌ ಆಗಿದೆ. ಅದು ಹರಿಯಾಣದಲ್ಲಿ ಕಾಂಗ್ರೆಸ್‌ಗೆ … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued