ವೀಡಿಯೊ..| ಮೋದಿ ಪ್ರಧಾನಿ ಆಗುವವರೆಗೆ ಚಪ್ಪಲಿ ಧರಿಸಲ್ಲ ಎಂದು ಪಣತೊಟ್ಟಿದ್ದ ಅಭಿಮಾನಿಗೆ ಶೂ ತೊಡಿಸಿದ ಪ್ರಧಾನಿ ಮೋದಿ…!

ನವದೆಹಲಿ : ನರೇಂದ್ರ ಮೋದಿ ಪ್ರಧಾನಿಯಾಗುವವರೆಗೆ ತಮ್ಮ ಪಾದಗಳಿಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಹರ್ಯಾಣದ ಕೈಥಾಲ್ ನಗರದ ರಾಮಪಾಲ ಕಶ್ಯಪ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು ತಾವೇ ತಮ್ಮ ಕೈಯ್ಯಾರೆ ಶೂಗಳನ್ನು ತೊಡಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಪ್ರಧಾನಿ ಮೋದಿ ಸೋಮವಾರ ಹರಿಯಾಣದ ಯಮುನಾನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಭಿಮಾನಿಯನ್ನು … Continued

ವೀಡಿಯೊ…| ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಬಾಲಕರ ಹಾಸ್ಟೆಲಿಗೆ ತಂದು ಸಿಕ್ಕಿಬಿದ್ದ ಯುವಕ..!

ಸಿನೆಮಾದಲ್ಲಿ ನಡೆಯುವಂತೆ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಹರಿಯಾಣದ ಸೋನಿಪತ್‌ನ ಒ.ಪಿ. ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಆತನ ಗರ್ಲ್‌ ಫ್ರೆಂಡ್‌ ಎಂದು ನಂಬಲಾದ ಹುಡುಗಿಯನ್ನು ಸೂಟ್‌ಕೇಸ್‌ನೊಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್‌ಗೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ನಡೆದಿದೆ. ಇದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ. ವೀಡಿಯೊದಲ್ಲಿ, ಭದ್ರತಾ ಸಿಬ್ಬಂದಿ ದೊಡ್ಡ ಸೂಟ್‌ಕೇಸ್ ಅನ್ನು ಬಿಚ್ಚುತ್ತಿರುವಾಗ, ಒಳಗೆ … Continued

ಬಾಡಿಗೆಗೆ ಇದ್ದ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಮನೆ ಮಾಲೀಕ

ರೋಹ್ಟಕ್‌ :  ಯೋಗ ಶಿಕ್ಷಕರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅನುಮಾನಿಸಿ ಮನೆಯ ಮಾಲೀಕ ಬಾಡಿಗೆದಾರರನ್ನು ಜೀವಂತವಾಗಿ ಹೂತು ಹಾಕಿದ ಘಟನೆ  ಹರಿಯಾಣದ ರೋಹ್ಟಕ್‌ನ ಚರ್ಕಿ ದಾದ್ರಿಯಲ್ಲಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರ ಸಹಾಯವನ್ನು ಪಡೆದು ಯೋಗ ಶಿಕ್ಷಕನನ್ನು ಅಪಹರಿಸಿ ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ್ದಾನೆ ಎಂದು … Continued

ವೀಡಿಯೊ..| ವಿಚ್ಛೇದನ ಪ್ರಕ್ರಿಯೆ ಮಧ್ಯೆ ಪೊಲೀಸ್‌ ಠಾಣೆಯಲ್ಲೇ ಪತಿ ಮೇಲೆ ಹಲ್ಲೆ ನಡೆಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ವಿಚ್ಛೇದನ ಪ್ರಕ್ರಿಯೆಯ ಮಧ್ಯೆ ಪೊಲೀಸ್‌ ಠಾಣೆಯಲ್ಲೇ  ಪತಿ – ಕಬಡ್ಡಿ ಆಟಗಾರ ದೀಪಕ ನಿವಾಸ ಹೂಡಾ ಅವರ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಮಾರ್ಚ್ 15 ರಂದು ಹರಿಯಾಣದ ಹಿಸಾಸ್‌ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಮತ್ತು … Continued

ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು…

ಚಂಡೀಗಢ: ಹರಿಯಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಬಿಜೆಪಿ ಬುಧವಾರ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿಯು ರೋಹ್ಟಕ್, ಸಿರ್ಸಾ ಮತ್ತು ಕರ್ನಾಲ್‌ನಲ್ಲಿ ದೊಡ್ಡ ಗೆಲುವುಗಳನ್ನು ದಾಖಲಿಸಿದೆ, ಅಲ್ಲಿ ಅಭ್ಯರ್ಥಿಗಳು ತಮ್ಮ ಕಾಂಗ್ರೆಸ್ ವಿರೋಧಿಗಳ ವಿರುದ್ಧ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಬಿಜೆಪಿಯು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 10 ಮೇಯರ್ ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದಿದೆ. … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ಒಂದು ತಿಂಗಳಲ್ಲಿ 5 ಕೊಲೆ ; ರೈಲು ಪ್ರಯಾಣಿಕರೇ ಟಾರ್ಗೆಟ್‌ : ಊರಿಂದ ಊರಿಗೆ ಅಲೆಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದೇ ರೋಚಕ…!

ಅಹಮದಾಬಾದ್‌ : ಒಂದು ತಿಂಗಳ ಅಂತರದಲ್ಲಿ ಐವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ರೈಲು ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ಅವರನ್ನು ಕೊಲೆ ಮಾಡಿ ಪರಾರಿಯಾಗಿ ಊರಿಂದ ಊರಿಗೆ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದೇ ರೋಚಕ. ಬಂಧಿತನನ್ನು ಹರಿಯಾಣದ ರೋಟಕ್‌ ನಿವಾಸಿ ರಾಹುಲ್‌ ಕರವೀರ ಜಾಟ್‌ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿ … Continued

ವೀಡಿಯೊ…| ಹರಿಯಾಣದ ಮೊಟ್ಟೆ ತಿನ್ನುವ ಈ ದೈತ್ಯ ಕೋಣದ ತೂಕ 1500 ಕೆಜಿ…! ಇದರ ಬೆಲೆ ₹23 ಕೋಟಿ….!!

ಅಜ್ಮೇರ್ : ಇಲ್ಲಿನ ಪುಷ್ಕರ್ ಅಂತಾರಾಷ್ಟ್ರೀಯ ಜಾನುವಾರು ಮೇಳದಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದ ಎಂಟು ವರ್ಷದ ಕೋಣ ಎಲ್ಲರ ಗಮನ ಸೆಳೆದಿದೆ. ಈ ಕೊಬ್ಬಿದ ಕೋಣದ ಹೆಸರು ಅನ್ಮೋಲ್. ಈ ಕೋಣದ ತೂಕ ಬರೋಬ್ಬರಿ 1500 ಕೆಜಿ…! ಅಂದರೆ 15 ಟನ್‌…! ಹರಿಯಾಣದ ಸಿರ್ಸಾ ಜಿಲ್ಲೆಯ ಹಿಸ್ಸು ಗ್ರಾಮದ ನಿವಾಸಿ ಪಾಲ್ಮಿಂದ್ರ ಗಿಲ್ ಅವರು ಸಾಕಿರುವ ಈ … Continued

ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ ಸಾವಿತ್ರಿ ಜಿಂದಾಲ್‌, ಇಬ್ಬರು ಸ್ವತಂತ್ರ ಅಭ್ಯರ್ಥಿಗಳು

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿಸಾರ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ (Savitri Jindal) ಅವರು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾಗಿ ಪ್ರಕಟಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್‌ ದೇಬ್‌ ಅವರ ಜತೆ ಸಮಾಲೋಚನೆ ಬಳಿಕ 74 … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued