ಇಂದು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿರುವ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ (ಅಕ್ಟೋಬರ್‌ 29) ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. “ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾಗೆ ಬುಧವಾರ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ” ಎಂದು ರಾಷ್ಟ್ರಪತಿ ಭವನ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ … Continued

ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಐಪಿಎಸ್ ಅಧಿಕಾರಿ

ಚಂಡೀಗಢ: ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ ಪೂರಣ್‌ಕುಮಾರ ಅವರು ಮಂಗಳವಾರ (ಅಕ್ಟೋಬರ್ 7) ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅವರು ಸ್ವತಃ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ವರದಿಯಾದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹರಿಯಾಣದ ಹಿರಿಯ ಪೊಲೀಸ್ … Continued

ವೀಡಿಯೊ…| ಹೋಂ ವರ್ಕ್‌ ಮಾಡದ್ದಕ್ಕೆ ಶಾಲೆಯಲ್ಲಿ 7 ವರ್ಷದ ಬಾಲಕನ ತಲೆ ಕೆಳಗಾಗಿ ನೇತುಹಾಕಿ ಥಳಿತ…!

ಹರಿಯಾಣದ ಪಾಣಿಪತ್‌ನ (Panipat) ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ ಹೋಮ್ ವರ್ಕ್ (Home Work) ಮಾಡದ ಕಾರಣಕ್ಕೆ ಶಿಕ್ಷಕಿಯೊಬ್ಬಳು ಎರಡನೇ ತರಗತಿಯ ವಿದ್ಯಾರ್ಥಿಯನ್ನು ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತುಹಾಕಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಗಸ್ಟ್ 13 ರಂದು … Continued

ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?

ಪಂಚಕುಲ: ಹರಿಯಾಣದ ಪಂಚಕುಲದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. “ಪ್ರಾಥಮಿಕವಾಗಿ ನೋಡಿದರೆ ಇದು ಆತ್ಮಹತ್ಯೆಯ ವಿಷಯವೆಂದು ತೋರುತ್ತದೆ. ಆದಾಗ್ಯೂ, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ ಅವರು ಹೇಳಿದ್ದಾರೆ. ಪಂಚಕುಲದ ಸೆಕ್ಟರ್ … Continued

ವೀಡಿಯೊ..| ಮೋದಿ ಪ್ರಧಾನಿ ಆಗುವವರೆಗೆ ಚಪ್ಪಲಿ ಧರಿಸಲ್ಲ ಎಂದು ಪಣತೊಟ್ಟಿದ್ದ ಅಭಿಮಾನಿಗೆ ಶೂ ತೊಡಿಸಿದ ಪ್ರಧಾನಿ ಮೋದಿ…!

ನವದೆಹಲಿ : ನರೇಂದ್ರ ಮೋದಿ ಪ್ರಧಾನಿಯಾಗುವವರೆಗೆ ತಮ್ಮ ಪಾದಗಳಿಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಹರ್ಯಾಣದ ಕೈಥಾಲ್ ನಗರದ ರಾಮಪಾಲ ಕಶ್ಯಪ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು ತಾವೇ ತಮ್ಮ ಕೈಯ್ಯಾರೆ ಶೂಗಳನ್ನು ತೊಡಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಪ್ರಧಾನಿ ಮೋದಿ ಸೋಮವಾರ ಹರಿಯಾಣದ ಯಮುನಾನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಭಿಮಾನಿಯನ್ನು … Continued

ವೀಡಿಯೊ…| ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಬಾಲಕರ ಹಾಸ್ಟೆಲಿಗೆ ತಂದು ಸಿಕ್ಕಿಬಿದ್ದ ಯುವಕ..!

ಸಿನೆಮಾದಲ್ಲಿ ನಡೆಯುವಂತೆ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಹರಿಯಾಣದ ಸೋನಿಪತ್‌ನ ಒ.ಪಿ. ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಆತನ ಗರ್ಲ್‌ ಫ್ರೆಂಡ್‌ ಎಂದು ನಂಬಲಾದ ಹುಡುಗಿಯನ್ನು ಸೂಟ್‌ಕೇಸ್‌ನೊಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್‌ಗೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ನಡೆದಿದೆ. ಇದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ. ವೀಡಿಯೊದಲ್ಲಿ, ಭದ್ರತಾ ಸಿಬ್ಬಂದಿ ದೊಡ್ಡ ಸೂಟ್‌ಕೇಸ್ ಅನ್ನು ಬಿಚ್ಚುತ್ತಿರುವಾಗ, ಒಳಗೆ … Continued

ಬಾಡಿಗೆಗೆ ಇದ್ದ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಮನೆ ಮಾಲೀಕ

ರೋಹ್ಟಕ್‌ :  ಯೋಗ ಶಿಕ್ಷಕರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅನುಮಾನಿಸಿ ಮನೆಯ ಮಾಲೀಕ ಬಾಡಿಗೆದಾರರನ್ನು ಜೀವಂತವಾಗಿ ಹೂತು ಹಾಕಿದ ಘಟನೆ  ಹರಿಯಾಣದ ರೋಹ್ಟಕ್‌ನ ಚರ್ಕಿ ದಾದ್ರಿಯಲ್ಲಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರ ಸಹಾಯವನ್ನು ಪಡೆದು ಯೋಗ ಶಿಕ್ಷಕನನ್ನು ಅಪಹರಿಸಿ ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ್ದಾನೆ ಎಂದು … Continued