ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued

ಮತಗಟ್ಟೆ ಸಮೀಕ್ಷೆಗಳು ಠುಸ್‌ : ಹರ್ಯಾಣದಲ್ಲಿ ಬಿಜೆಪಿ ಮ್ಯಾಜಿಕ್‌ ; ಹ್ಯಾಟ್ರಿಕ್‌ ಗೆಲುವಿನತ್ತ ಕಮಲ ಪಕ್ಷ…!

ನವದೆಹಲಿ : ಹರ್ಯಾಣದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳು ತಲೆಕೆಳಗಾಗುವುದು ಬಹುತೇಕ ನಿಚ್ಚಳವಾಗಿದ್ದು, ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಮಂಗಳವಾರ ಮಧ್ಯಾಹ್ನ 12:55ರ ಹೊತ್ತಿಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುಂದಿದ್ದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಏಳು ಎಕ್ಸಿಟ್ ಪೋಲ್‌ಗಳ ಪ್ರಕಾರ ಕಾಂಗ್ರೆಸ್ 55 ಸ್ಥಾನಗಳನ್ನು ಗೆಲ್ಲುತ್ತದೆ, ಹಾಗೂ … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್ ಸೇರ್ಪಡೆ

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಭಾರತದ ಮಾಜಿ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆಯ ವಿರುದ್ಧ ಕಳೆದ ವರ್ಷದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಇಬ್ಬರೂ ಒಲಿಂಪಿಯನ್‌ಗಳು ಬುಧವಾರ ಹಿರಿಯ ಕಾಂಗ್ರೆಸ್ ನಾಯಕ ಮತ್ತು … Continued

ಗೋವುಗಳ ಕಳ್ಳ ಎಂದು ತಪ್ಪಾಗಿ ಭಾವಿಸಿ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದ ಗೋ ರಕ್ಷಕರು…!

ಸುಮಾರು 10 ದಿನಗಳ ಹಿಂದೆ ಗೋರಕ್ಷಕರು ಗುಂಡು ಹಾರಿಸಿದ ನಂತರ 19 ವರ್ಷದ ಘಟನೆಗೆ ಸಂಬಂದವೇ ಇರದ ಯುವಕ ಸಾವಿಗೀಡಾಗಿದ್ದು, ಇದು ಆತ ಗೋ ಕಳ್ಳ ಎಂಬ ತಪ್ಪಾಗಿ ಭಾವಿಸಿದ್ದರಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಗೋರಕ್ಷಕರ ಗುಂಪಿನ ಸದಸ್ಯ ಎಂದು ಹೇಳಲಾಗಿದೆ. ನಾಲ್ವರು ಆರೋಪಿಗಳು ಗೊಂದಲದ ಹಿನ್ನೆಲೆಯಲ್ಲಿ … Continued

ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕದಲ್ಲಿ ಬದಲಾವಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು (ECI) ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಿದೆ. ಚುನಾವಣೆಯನ್ನುಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5ರಂದು ನಡೆಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ದಿನವನ್ನೂ ಅಕ್ಟೋಬರ್ 4ರ ಬದಲಾಗಿ ಅಕ್ಟೋಬರ್ 8 ಕ್ಕೆ ನಿಗದಿ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ. … Continued

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ; ಅಕ್ಟೋಬರ್ 4 ರಂದು ಫಲಿತಾಂಶ

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುತ್ತದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued

ಮಂಗನಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಯಶಸ್ವಿ : ಪುನಃ ದೃಷ್ಟಿ ಪಡೆದ ಕೋತಿ…!

ಹಿಸಾರ್‌ : ಅಪರೂಪದ ಪ್ರಕರಣವೊಂದರಲ್ಲಿ ಹರಿಯಾಣದಲ್ಲಿ ಸರ್ಕಾರಿ ಆರೋಗ್ಯ ವಿಶ್ವವಿದ್ಯಾಲಯವು ಮಂಗಕ್ಕೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಹಿಸಾರ್ ಜಿಲ್ಲೆಯ ಲಾಲಾ ಲಜಪತ್ ರಾಯ್ ಪಶು ವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯವು (LUVAS) ಹರ್ಯಾಣ ರಾಜ್ಯದಲ್ಲೇ ಮೊದಲ ಬಾರಿಗೆ ಮಂಗನಿಗೆ ಕ್ಯಾಟರಾಕ್ಟ್ ಸರ್ಜರಿ ನಡೆಸಿದೆ. ವಿದ್ಯುತ್ ಆಘಾತದಿಂದ … Continued

ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಚಂಡೀಗಢ: ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿರುವುದಾಗಿ ಇಂದು ಮಂಗಳವಾರ ಪ್ರಕಟಿಸಿದ್ದಾರೆ. ಮೂವರು ಶಾಸಕರಾದ ಸೋಂಬೀರ್ ಸಾಂಗ್ವಾನ್, ರಣಧೀರ ಗೊಲ್ಲೆನ್ ಮತ್ತು ಧರಂಪಾಲ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. … Continued