ಲಗ್ನ ಪತ್ರಿಕೆಯಲ್ಲಿ ರೈತ ಪರ ಘೋಷಣೆ, ರೈತ ಮುಖಂಡರ ಫೋಟೊ ಮುದ್ರಣ !!

ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಬೆಂಬಲಿಸಲು ಹರಿಯಾಣ ರೈತರು ನೂತನ ಮಾರ್ಗವೊಂದನ್ನು ಕಂಡುಕೊಂಡಿದ್ದು, ಮದುವೆಯ ಆಮಂತ್ರಣಗಳಲ್ಲಿ ರೈತ ಹೋರಾಟ ಪರ ಘೋಷಣೆಗಳು ಹಾಗೂ ಹೋರಾಟಗಾರರ ಫೋಟೊಗಳನ್ನು ಮುದ್ರಿಸುತ್ತಿದ್ದಾರೆ. “ರೈತರಿಲ್ಲದೇ ಅನ್ನವಿಲ್ಲʼ, “ರೈತರ ಹೋರಾಟಕ್ಕೆ ಜಯವಾಗಲಿʼ, “ರೈತರ ಬೇಡಿಕೆಗಳು ಈಡೇರಲಿ” ಸೇರಿದಂತೆ ವಿವಿಧ ಘೋಷಣೆಗಳನ್ನು ಮುದ್ರಿಸುತ್ತಿದ್ದಾರೆ. ಅಲ್ಲದೇ ರೈತ ಮುಖಂಡ ಸರ್‌ ಛೋಟುರಾಮ್‌ ಅವರ ಫೋಟೊಗಳನ್ನು … Continued

ಹರ್ಯಾಣ:ಟೋಲ್‌ ಪ್ಲಾಜಾಗಳಲ್ಲಿ ರೈತರ ಧರಣಿ

ಚಂಡಿಗಡ: ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಆಂದೋಲನಕ್ಕೆ ಬೆಂಬಲವಾಗಿ   ಮಂಗಳವಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಧರಣಿ ನಡೆಸಿದರು. ಹಿಸಾರ್ ಬಳಿಯ ಹಿಸಾರ್-ಸಿರ್ಸಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲ್ಯಾಂಡ್ರಿ ಟೋಲ್ ಪ್ಲಾಜಾದಲ್ಲಿ, ಸಾವಿರಾರು ರೈತರು ಮೂರು ಕೃಷಿ ಕಾನೂನುಗಳ ವಿರುದ್ಧ ಸುದೀರ್ಘ ಯುದ್ಧಕ್ಕೆ ಪ್ರತಿಜ್ಞೆ ಮಾಡಿದರು. ಈ ಸಭೆಯಲ್ಲಿ ರೈತ ಮುಖಂಡರಾದ ಅಶೋಕ್ ಧವಾಲೆ, … Continued