ಹರ್ಯಾಣದ ನುಹ್, ಗುರುಗ್ರಾಮದಲ್ಲಿ ಗುಂಪು ಘರ್ಷಣೆಯಲ್ಲಿ ಇಮಾಮ್ ಸೇರಿದಂತೆ 5 ಸಾವು

ನವದೆಹಲಿ: ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಧಾರ್ಮಿಕ ಮೆರವಣಿಗೆ ವೇಳೆ ಸೋಮವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಒಬ್ಬ ನಾಗರಿಕ ಮತ್ತು ಇಮಾಮ್ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಮಾತನಾಡಿ, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಘರ್ಷಣೆಯಲ್ಲಿ ಐದು … Continued

ಹರಿಯಾಣದ ನೂಹ್‌ನಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಹಿಂಸಾಚಾರ, ಇಬ್ಬರು ಗೃಹರಕ್ಷಕರು ಸಾವು, 10 ಪೊಲೀಸರಿಗೆ ಗಾಯ : ಇಂಟರ್ನೆಟ್ ಸ್ಥಗಿತ

ಮೇವಾತ್‌ : ಹರಿಯಾಣದ ಮೇವಾತ್ ಪ್ರದೇಶದಲ್ಲಿ ಸೋಮವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮೃತಪಟ್ಟಿದ್ದು, 10 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರದಿಂದಾಗಿ ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು … Continued