ಹಾಸನ | ಹೊಸ ವರ್ಷದ ಪಾರ್ಟಿ ವೇಳೆ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ…!

ಹಾಸನ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪ್ರಿಯತಮೆ ತನ್ನ ಪ್ರಿಯಕರನೊಂದಿಗೆ ಜಗಳವಾಡಿ, ಏಕಾಏಕಿ ಆತನಿಗೆ ಚಾಕು ಇರಿದ ಘಟನೆ ಹಾಸನದ ಖಾಸಗಿ ಹೋಟೆಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ 12:30ಕ್ಕೆ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಎ.ಗುಡುಗನಹಳ್ಳಿ ನಿವಾಸಿ ಮನುಕುಮಾರ ಎಂಬಾತ ಚಾಕು ಇರಿತಕ್ಕೊಳಗಾದ ಯುವಕ. … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಮಾರುತಿ ಒಮ್ನಿ ಮೇಲೆ ಗುಡ್ಡ ಕುಸಿದು ಬಿದ್ದು ಜಖಂಗೊಂಡಿದ್ದು, ವಾಹನಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗುರುವಾರ ( ಜು.18) ನಸುಕಿನ ಜಾವ 3ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ದೊಡ್ಡತಪ್ಪಲು ಸಮೀಪ ಭೂ … Continued

ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಹಾಸನ: ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ಅಡಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ತ … Continued

ಸೂರಜ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಹಾಸನ : ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ (unnatural sexual abuse) ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು … Continued

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

ಬೆಂಗಳೂರು : ಹಾಸನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಿದೆ. ಬೆಂಗಳೂರಿನ ರಾಷ್ಟ್ರ ಸಮಿತಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲೀನ ಏಕಸದಸ್ಯ ಪೀಠದಲ್ಲಿದ್ದ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. … Continued

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ … Continued

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ…!?

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಆಗುತ್ತಿದೆ. ಪ್ರಜ್ವಲ್​​ ರೇವಣ್ಣ ಅವರ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಎರಡು … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued