ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ
ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued