ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಹಾಸನ ಉಪವಿಭಾಗಾಧಿಕಾರಿ

ಹಾಸನ: ಹಾಸನಾಂಬೆ ದೇಗುಲದಲ್ಲಿ ಕುಟುಂಬಸ್ಥರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಜಿಲ್ಲಾ ಪಂಚಾಯತ ನೌಕರನೊಬ್ಬನಿಗೆ ಸರತಿ ಸಾಲಿನಲ್ಲಿ ಬರದೆ ಬೇಕಾಬಿಟ್ಟಿಯಾಗಿ ದೇವಾಲಯಕ್ಕೆ ನುಗ್ಗಿದಕ್ಕೆ ಹಾಸನದ ಉಪವಿಭಾಗಧಿಕಾರಿ ಜಗದೀಶ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲಾ ಪಂಚಾಯತ ನೌಕರ ಶಿವೇಗೌಡ ಅವರು ಕುಟುಂಬ ಸಮೇತ ಹಾಸನಾಂಬೆ ದೇವಾಲಯಕ್ಕೆ ಬಂದಿದ್ದರು. ಕುಟುಂಬಸ್ಥರು, ಭಕ್ತರು, ಅಧಿಕಾರಿಗಳು ಮುಂದೆಯೇ ಕಪಾಳಮೋಕ್ಷ ಮಾಡಿದ್ದು, ಈ ನಡೆಗೆ … Continued