ವೀಡಿಯೊ…| ಹಾಸನ : ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಟ್ಟಿಸಿಕೊಂಡು ಬಂದ ಕೋಪಗೊಂಡ ಕಾಡಾನೆ ; ಸ್ವಲ್ಪದರಲ್ಲೇ ಪಾರು…
ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಇಬ್ಬರು ಅರಣ್ಯಾಧಿಕಾರಿಗಳನ್ನು ಕಾಡು ಆನೆಯೊಂದು ಅಟ್ಟಿಸಿಕೊಂಡು ಹೋದ ಆಘಾತಕಾರಿ ಘಟನೆ ನಡೆದಿದ್ದು, ಇಬ್ಬರು ಅರಣ್ಯಾಧಿಕಾರಿಗಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆನೆ ತನ್ನತ್ತ ಧಾವಿಸಿ ಬರುತ್ತಿದ್ದರೂ ಕ್ಯಾಮರಾಮನ್ ಪ್ರಾಣಕ್ಕೂ ಲೆಕ್ಕ ಕೊಡದೆ ಧೈರ್ಯವಾಗಿ ನಿಂತು ಘಟನೆಯನ್ನು ಚಿತ್ರೀಕರಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಗ್ರಾಮದಲ್ಲಿ ಕಾಡು ಆನೆಯೊಂದು ದಾರಿ ತಪ್ಪಿ ಕೃಷಿ ಭೂಮಿಗೆ ನುಗ್ಗಿದೆ. ಅರಣ್ಯ … Continued