ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ … Continued

ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ : ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು : ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಎಚ್‌.ಡಿ. ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಪ್ರಕರಣವನ್ನು ಭಾನುವಾರ ಸಿಐಡಿಗೆ ವಹಿಸಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. … Continued

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೆನ್ನಲಾದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಸೂರಜ್‌ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಹಾಸನದಲ್ಲಿ ಬಂಧಿತರಾದ ಶಾಸಕ ರೇವಣ್ಣ ಅವರ ಪುತ್ರ ಸೂರಜ್‌ ರೇವಣ್ಣ ಅವರನ್ನು ಸಂಜೆ … Continued

ಸೂರಜ್​ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು : ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್​ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್‌ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ … Continued

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ ರೇವಣ್ಣ ಅವರನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಶನಿವಾರ ರಾತ್ರಿ 7:30ರ ಸುಮಾರಿಗೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ … Continued

ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಹಾಸನ: ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ಅಡಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ತ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…

ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು … Continued

ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued

ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಪಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್) ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಮಂಗಳವಾರ ರಾತ್ರಿ ಭೇಟಿ … Continued