ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ವಿದೇಶದಿಂದಲೇ ವೀಡಿಯೊ ಸಂದೇಶ; ಮೇ 31ರಂದು ವಿಚಾಣೆಗೆ ಹಾಜರಾಗ್ತಾರಂತೆ…

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ತಕ್ಷಣವೇ ಕರ್ನಾಟಕಕ್ಕೆ ವಾಪಸ್‌ ಆಗಬೇಕು ಹಾಗೂ ಈ ನೆಲದ ಕಾನೂನು ಗೌರವಿಸಬೇಕು ಎಂದು ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ … Continued

ಕಾರು – ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು

ಹಾಸನ : ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ ಮತ್ತು ಕಾರು ಚಾಲಕ ರಾಕೇಶ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತಪಟ್ಟ ಆರು ಮಂದಿಯೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಮಂಗಳೂರಿನಲ್ಲಿ … Continued

ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವೀಡಿಯೊಗಳಿರುವ ಪೆನ್‌‌ಡ್ರೈವ್ ಹಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಮಾಡಿದ್ದೇನೆ ಎಂದು ಹೇಳಿದರೆ 100 ಕೋಟಿ ರೂಪಾಯಿ ಕೊಡುವುದಾಗಿ … Continued

ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಹಾಸನ: ಹೊಳೆಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಎಂದು ಗುರುತಿಸಲಾಗಿದೆ. ಐವರು ಗೆಳೆಯರು ಹೊಳೆಗೆ ಈಜಲು ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲಾಗದೆ ನಾಲ್ವರು ಮುಳುಗಿದ್ದಾರೆ. ಮತ್ತೊಬ್ಬ ಬಾಲಕ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು, ಶುಕ್ರವಾರ ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ … Continued

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೊ ಪೆನ್​ಡ್ರೈವ್ ಪ್ರಕರಣ ತಿರುವುಗಳ ಮೇಲೆ ಪಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾಗಿರುವ ಫೋಟೊಗಳು ಹರಿದಾಡುತ್ತಿವೆ. ತನಗೆ ಪ್ರಜ್ವಲ್ ರೇವಣ್ಣ … Continued

ಲೈಂಗಿಕ ದೌರ್ಜನ್ಯದ ಆರೋಪ: ಎಚ್‌ಡಿ ರೇವಣ್ಣ , ಮಗ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾದ ಆಕ್ಷೇಪಾರ್ಹ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್‌ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾದ ಯತೀಂದ್ರ ಹೇಳಿಕೆ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಈಗ ಪುನಃ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಅಣ್ಣೇಚಾಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ … Continued

ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued

ಮದುವೆಗೆ ಒಪ್ಪದ ಶಾಲಾ ಶಿಕ್ಷಕಿಯ ಅಪಹರಣ….

ಹಾಸನ: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು, ಗುರುವಾರ ಬೆಳಗ್ಗೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಕೆಲಸ ಮಾಡುತ್ತಿದ್ದ ಅರ್ಪಿತಾ ಎಂಬವರನ್ನು ಶಾಲೆ ಮುಂಭಾಗದಿಂದಲೇ ಅಪಹರಿಸಲಾಗಿದೆ. ಶಿಕ್ಷಕಿ ಅರ್ಪಿತಾ ಗುರುವಾರ ಬೆಳಿಗ್ಗೆ ಶಾಲೆಗೆ ಹೊರಟಿದ್ದಾಗ, ಆಕೆಯ ಸಂಬಂಧಿ ರಾಮು ಎಂಬಾತ ಅಪಹರಣ ಮಾಡಿದ್ದಾನೆ ಎಂದು ಶಿಕ್ಷಕಿಯ … Continued