ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

ಹಾಸನ : ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೇಹಳ್ಳಿ‌ ಬಳಿ ಸಂಭವಿಸಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್‌  ಚಾರಿ, ಲಕ್ಷ್ಮಿ ಹಾಗೂ … Continued

ರಾಜ್ಯದ ಐದು ನಗರಗಳಲ್ಲಿ ಜಿಯೋ 5ಜಿ ಸೇವೆ ಆರಂಭ

ಬೆಂಗಳೂರು: ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 24) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ ದೇಶದ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ. ಮಂಗಳವಾರದಿಂದ ಪ್ರಾರಂಭ ಆದ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಲು … Continued

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಈ ನೀಚ ಕೃತ್ಯ

ಹಾಸನ: ಕೋರ್ಟ್ ಆವರಣದಲ್ಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ಚೈತ್ರಾ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೊಳೆನರಸೀಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅಂಬ್ಯುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಹೊಳೆನರಸೀಪುರ ತಾಲೂಕಿನ … Continued