ಬಿಜೆಪಿ ಎಂಎಲ್‌ಸಿ ಆರ್‌.ಶಂಕರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ: ಹಂಚಲು ತಂದಿದ್ದ ಸೀರೆಗಳು, ಸ್ಕೂಲ್ ಬ್ಯಾಗ್ ವಶಕ್ಕೆ

ಹಾವೇರಿ: ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರು (Ranebennuru) ನಗರದ ಬೀರೇಶ್ವರ ಬಡವಾಣೆಯಲ್ಲಿರುವ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಮಂಗಳವಾರ ರಾತ್ರಿ ದಾಳಿ ನಡೆಸಿದೆ. ಹಾವೇರಿ ವಾಣಿಜ್ಯ ತೆರಿಗೆ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗೃಹ ಕಚೇರಿ … Continued

ಸ್ವಗ್ರಾಮ ಚಳಗೇರಿಗೆ ನವೀನ್ ಪಾರ್ಥಿವ ಶರೀರ ಆಗಮನ: ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ, ಸಂಬಂಧಿಕರ ಆಕ್ರಂದನ

ಹಾವೇರಿ: ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವನ್ನ ಇಂದು, ಸೋಮವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಸ್ವಗ್ರಾಮಕ್ಕೆ ಕರೆತರಲಾಯಿತು. ವೀರಶೈವ ಸಂಪ್ರದಾಯದ ವಿಧಿವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನ ನೆರವೇರಿಸಿದರು. ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಚಳಗೇರಿ ಗ್ರಾಮದಲ್ಲಿರುವ ನವೀನ್​ ನಿವಾಸದಲ್ಲಿ ಸುಮಾರು … Continued