ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಹಾವೇರಿ: ಜನವರಿ 6ರಿಂದ ಹಾವೇರಿಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು. ಹಾವೇರಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಲಾಂಛನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ್​ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್​ … Continued

ಹಾವೇರಿ: ದಕ್ಷಿಣ ಭಾರತದ ಅತ್ಯಂತ ದೊಡ್ಡ ಸ್ಫಟಿಕ ಲಿಂಗ ಕಳ್ಳತನ

ಹಾವೇರಿ: ದಕ್ಷಿಣ ಭಾತದಲ್ಲಿಯೇ ದೊಡ್ಡ ಸ್ಫಟಿಕ ಲಿಂಗ ಎಂಬ ಖ್ಯಾತಿ ಪಡೆದಿದ್ದ ರಾಣೆಬೆನ್ನೂರ ತಾಲೂಕಿನ ಲಿಂಗದಹಳ್ಳಿಯ ಐತಿಹಾಸಿಕ ಪುರಾತನ ಸ್ಪಟಿಕಲಿಂಗ ಸೋಮವಾರ ರಾತ್ರಿ ಕಳ್ಳತನವಾಗಿದೆ. ಲಿಂಗದಹಳ್ಳಿಯ ಹಿರೇಮಠದಲ್ಲಿ ಸ್ಫಟಿಕಲಿಂಗ ಇತ್ತು. ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯವರು ಲಿಂಗದ ಪೂಜೆ ಮಾಡುತ್ತಿದ್ದರು. ಇದು 8ನೇ ಶತಮಾನದ ಬೆಲೆಕಟ್ಟಲಾಗದ ಸ್ಫಟಿಕಲಿಂಗವಾಗಿತ್ತು ಎಂದು ಹೇಳಲಾಗಿದೆ. ಮಠದ ವೀರಭದ್ರ ಶಿವಾಚಾರ್ಯ … Continued

ಹಾವೇರಿ: ಎರಡು ಕಾರುಗಳ ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ

ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಗುಜರಾತ್ ಮೂಲದ ದಿನೇಶ್ ಬಾಯಿ(38), ಲತೀಶ್ ಬಾಯಿ(37), ಸುರೇಶ್ ಬಾಯಿ(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು … Continued

ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಹಾವೇರಿ: ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ತಾಲೂಕಿನ ಗುತ್ತಲ ಸಮೀಪದ ಹೊಸಮೇಲ್ಮುರಿಯದಲ್ಲಿ ಎಂಬಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಫಕ್ಕಿರೇಶ ಅರಳಿ (18) ಎಂದು ಗುರುತಿಸಲಾಗಿದೆ. ಗುರುವಾರ ಪರೀಕ್ಷೆ ಬರೆದಿದ್ದ ಈತ ಆ ದಿನ ಓದದೇ ಕಾಲಹರಣ ಮಾಡುತ್ತಿದ್ದುದರಿಂದ ಓದುವಂತೆ ಪೋಷಕರು ಆತನಿಗೆ … Continued

ಕೆಜಿಎಫ್‌2 ಸಿನಿಮಾ ವೀಕ್ಷಣೆ ವೇಳೆ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನಿಗೆ ಗಂಭೀರ ಗಾಯ

ಹಾವೇರಿ : ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ 10:30ರ ಸಮಯದಲ್ಲಿ ‘ಕೆಜಿಎಫ್‌-2’ ಸಿನಿಮಾ ನೋಡುವ ಸಂದರ್ಭ ಕ್ಷುಲ್ಲಕ ಕಾರಣಕ್ಕಾಗಿ ಪ್ರೇಕ್ಷಕರಿಬ್ಬರ ನಡುವೆ ಜಗಳ ನಡೆದು, ಪಿಸ್ತೂಲಿನಿಂದ ಗುಂಡು ಹೊಡೆದಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡ ಪ್ರೇಕ್ಷಕ. ಗಂಭೀರವಾಗಿ … Continued

ಹಾವೇರಿ : ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ಹಾವೇರಿ: ಭಾರೀ ಗಾಳಿ ಮಳೆಗೆ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿಯಲ್ಲಿ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬಳು ಮೃತಪಟ್ಟ ದುರ್ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಹಿಳೆ ಪಟ್ಟಣದ ಮುಮ್ತಾಜ್ (42) ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ಮನೆಯ … Continued

ಹಾವೇರಿ: ಉಕ್ರೇನಿನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ರಾಜ್ಯಪಾಲರ ಭೇಟಿ

ಹಾವೇರಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾದ ಶೆಲ್‌ ದಾಳಿ ವೇಳೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು. ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ನವೀನ್ ಮನೆಗೆ ಸಿಎಂ ಭೇಟಿ, ಸಾಂತ್ವನ: ಪರಿಹಾರ ಚೆಕ್‌ ವಿತರಣೆ

ಹಾವೇರಿ: ಯುದ್ಧಪೀಡಿತ ಉಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನವೀನಗೆ ಸಲ್ಲಿಸಿದ ಬೊಮ್ಮಾಯಿ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ … Continued

ಭೀಕರ ಅಪಘಾತ: ಇಬ್ಬರು ಪುಟಾಣಿಗಳು ಸೇರು ಮೂವರ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿಯಾದ ರಭಸಕ್ಕೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತರು ಎಂದು ಗುರುತಿಸಲಾಗಿದೆ. … Continued

ಪತ್ನಿಯ ಸಾವಿನ ಸುದ್ದಿ ತಿಳಿದು ಪತಿಯೂ ಆತ್ಮಹತ್ಯೆ

ಹಾವೇರಿ: ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ವಾಣಿಶ್ರೀ (50) ಮತ್ತು ಶಂಕ್ರಪ್ಪ ಅಗಡಿ (56) ಮೃತರು  ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ವಾಣಿಶ್ರೀ ಮತ್ತು ಆಕೆಯ ಪುತ್ರಿ ಕೀರ್ತಿ (21) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ … Continued