ಶಿಗ್ಗಾವಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), … Continued

ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲಗೈದ ಮೈದುನ

ಹಾವೇರಿ: ತನ್ನ ಅತ್ತಿಗೆ ಮತ್ತು ಇಬ್ಬರು ಮಕ್ಕಳನ್ನು ಮೈದುನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕು ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿಗಳಾದ ಗೀತಾ ಮರಿಗೌಡ (35), ಇವರ ಮಕ್ಕಳಾದ ಅಕುಲ್(10) ಮತ್ತು ಅಂಕಿತಾ (7) ಕೊಲೆಯಾದವರು ಎಂದು ಗುರುತಿಸಲಾಗಿದೆ. ಆರೋಪಿ ಮೈದುನ ಕುಮಾರ ಗೌಡ ಮರಿಗೌಡ (32) ಪರಾರಿಯಾಗಿದ್ದಾನೆ. … Continued

ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ: ಈಗ ಹಾವೇರಿಯಲ್ಲಿ ಜನವರಿ 6, 7, 8ಕ್ಕೆ ನಡೆಸಲು ನಿರ್ಧಾರ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7, 8ರಂದು ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಅವರು ಈಗ ದಿನಾಂಕ ಅಂತಿಮಗೊಳಿಸಿದ್ದಾರೆ. ಸಮ್ಮೇಳನಕ್ಕೆ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆ ಇದರುವುದರಿಂದ ಅಕ್ಟೋಬರ್‌ 20 ರಂದು ಈ … Continued