ಕನ್ನಡಕ್ಕೆ ಸ್ಪಂದಿಸದ ಬ್ಯಾಂಕ್‍ಗಳನ್ನು, ಸಂಘ-ಸಂಸ್ಥೆಗಳನ್ನು ಧಿಕ್ಕರಿಸಿ : ಹಾವೇರಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ

ಹಾವೇರಿ: ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸದ ಬ್ಯಾಂಕುಗಳು, ಸರ್ಕಾರಿ ಉದ್ಯಮಗಳು, ಖಾಸಗಿ ಸಂಸ್ಥೆಗಳನ್ನು ಧಿಕ್ಕರಿಸಬೇಕು. ಹಾಗಿದ್ದರೆ ಮಾತ್ರ ಮಾತೃಭಾಷೆ ಉಳಿಯಲು ಸಾಧ್ಯ ಎಂದು 86ನೇ ಅಖಿಲ ಭಾರತ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಡಾ. ದೊಡ್ಡರಂಗೇಗೌಡ ಕರೆ ನೀಡಿದ್ದಾರೆ. ಕನಕದಾಸ- ಶ ರೀಫ- ಸರ್ವಜ್ಞ ವೇದಿಕೆಯಲ್ಲಿ ಶುಕ್ರವಾರ ಆರಂಭವಾದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದೆಲ್ಲೆಡೆ … Continued