ಬಾಡ -ಗುಡೆಅಂಗಡಿ ಹವ್ಯಕ ವಲಯದ ವಾರ್ಷಿಕೋತ್ಸವ ; ನರಸಿಂಹ ಭಟ್ಟರಿಗೆ ಸನ್ಮಾನ

ಕುಮಟಾ : ಹವ್ಯಕರ ಭಾಷೆ, ಸಂಪ್ರದಾಯಗಳು ಸೊಗಸು, ಸೊಗಡಿನಿಂದ ಕೂಡಿದೆ, ಹವ್ಯಕರ ಆಚಾರ-ವಿಚಾರಗಳು, ಖಾದ್ಯಗಳು, ತಿಂಡಿ-ತಿನಿಸುಗಳನ್ನು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ, ಹವ್ಯಕರ ಹಾಡು, ಹವ್ಯಕರ ಗ್ರಾಮೀಣ ಕ್ರೀಡೆಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಹವ್ಯಕರ ಕರ್ತವ್ಯ ಎಂದು ಪ್ರೊ. ಡಿ. ಪಿ. ಹೆಗಡೆ ಹೇಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ -ಗುಡೆ ಅಂಗಡಿ ಹವ್ಯಕ … Continued