ಹವ್ಯಕ ಮಹಾಮಂಡಲಕ್ಕೆ ನೂತನ ಅಧ್ಯಕ್ಷರಾಗಿ ಮೋಹನ ಹೆಗಡೆ ಆಯ್ಕೆ

ಗೋಕರ್ಣ: ಹವ್ಯಕ ಮಹಾಮಂಡಲದ ನೂತನ ಅಧ್ಯಕ್ಷರಾಗಿ ಮೋಹನ ಭಾಸ್ಕರ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಉದಯಶಂಕರ ಭಟ್ ಮಿತ್ತೂರು ನೇಮಕಗೊಂಡಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತಾರಂಭದ ಸಂದರ್ಭದಲ್ಲಿ ಪುನರ್ರಚಿತ ಹವ್ಯಕ ಮಹಾಮಂಡಲವನ್ನು ಉದ್ಘೋಷಿಸಿದರು. ಗೌರವ ಕಾರ್ಯದರ್ಶಿಯಾಗಿ ನಾಗರಾಜ ಭಟ್ ಪೆದಮಲೆ ಮತ್ತು ಕೋಶಾಧ್ಯಕ್ಷರಾಗಿ ಅಂಬಿಕಾ ಎಚ್.ಎನ್.ನಿಯುಕ್ತರಾಗಿದ್ದಾರೆ. ಮೂಲತಃ ಕುಮಟಾದ ಹೆರವಟ್ಟಾದವರಾದ … Continued