ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದೂಡುವಂತೆ ಮುಂಬೈ ನ್ಯಾಯಾಲಯಕ್ಕೆ ಸೂಚಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಸದಸ್ಯರೊಬ್ಬರು ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್‌ 20ರ ವರೆಗೆ ಮುಂದೂಡುವಂತೆ ಸೋಮವಾರ ಬಾಂಬೆ ಹೈಕೋರ್ಟ್‌ ಆದೇಶಿಸಿದೆ. ರಾಜಸ್ಥಾನದಲ್ಲಿ 2018ರಲ್ಲಿ ನಡೆದಿದ್ದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಕಮ್ಯಾಂಡರ್‌ ಇನ್‌ ಥೀಫ್‌’ (ಕಳ್ಳರ ಮುಖ್ಯಸ್ಥ) ಎಂದು ರಾಹುಲ್‌ ಗಾಂಧಿ ಕರೆದಿದ್ದರು ಎಂದು ಆರೋಪಿಸಿ … Continued